Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:13 - ಕನ್ನಡ ಸತ್ಯವೇದವು J.V. (BSI)

13 ದೇವರು ಪೊಳ್ಳುಮಾತಿಗೆ ಕಿವಿಗೊಡುವದೇ ಇಲ್ಲ, ಸರ್ವಶಕ್ತನು ಅದನ್ನು ಎಂದಿಗೂ ಲಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರು ಪೊಳ್ಳುಮಾತಿಗೆ ಕಿವಿಗೊಡನು ಸರ್ವಶಕ್ತನು ಅದಕ್ಕೆ ಎಂದಿಗೂ ಲಕ್ಷ್ಯಕೊಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಶ್ಚಯವಾಗಿ ವ್ಯರ್ಥಮಾತನ್ನು ದೇವರು ಕೇಳುವುದಿಲ್ಲ; ಸರ್ವಶಕ್ತರು ಬರೀಮಾತನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:13
20 ತಿಳಿವುಗಳ ಹೋಲಿಕೆ  

ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.


ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ಆದರೆ ಪ್ರಾರ್ಥನೆಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮಸುಮ್ಮನೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ನೆನಸುತ್ತಾರೆ.


ನೀವು ನನಗೆ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸೆನು; ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನೋಡೆನು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ನಾನು ಮೊರೆಯಿಟ್ಟರೂ ನೀನು ಉತ್ತರಕೊಡುವದಿಲ್ಲ, ಎದ್ದುನಿಂತರೂ ನನ್ನನ್ನು [ಸುಮ್ಮನೆ] ನೋಡುತ್ತಿರುವಿ.


ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,


ಇಷ್ಟೆಲ್ಲಾ ನಡಿಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು; ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವನು.


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ ಸ್ವಾವಿುಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು