Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:19 - ಕನ್ನಡ ಸತ್ಯವೇದವು J.V. (BSI)

19 ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ ಧನಸಾಮರ್ಥ್ಯವೂ ಈಡಾದಾವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಐಶ್ವರ್ಯವಾಗಲಿ, ಧನಸಾಮರ್ಥ್ಯವಾಗಲಿ ಕಷ್ಟಾನುಭವವಿಲ್ಲದೆ ನಿನಗೆ ಈಡಾಗವಿಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; ನಿನ್ನಲ್ಲಿರುವ ಶಕ್ತಿಸಾಮರ್ಥವು ಸಹ ನಿನಗೆ ಸಹಾಯ ಮಾಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:19
13 ತಿಳಿವುಗಳ ಹೋಲಿಕೆ  

ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ದುಷ್ಟನಿಗೆ ದಂಡನೆ ಖಂಡಿತ; ಶಿಷ್ಟವಂಶಕ್ಕೆ ರಕ್ಷಣೆ.


ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು


ದುರ್ದ್ರವ್ಯವು ವ್ಯರ್ಥ; ಧರ್ಮವು ಮೃತ್ಯುವಿನಿಂದ ರಕ್ಷಕ.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.


ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲೇ ಸಾಯುವರು, ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.


ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕೀತು, ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!


ಜನಾಂಗಗಳು ತಟ್ಟನೆ ನಿರ್ಮೂಲವಾಗುವ ರಾತ್ರಿಯನ್ನು ಬಯಸಬೇಡ.


ಆದರೆ ಯಾವನಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದೆ ಶಾಶ್ವತವಾಗಿ ಬದುಕಿರುವದಕ್ಕಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು