Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:16 - ಕನ್ನಡ ಸತ್ಯವೇದವು J.V. (BSI)

16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತನ್ನ ಮರಿ ತನ್ನದೇ ಅಲ್ಲ ಎಂಬಷ್ಟು ಕ್ರೂರತೆ ಅದರದು ತನ್ನ ಹೆರಿಗೆ ನಿಷ್ಫಲವಾಯಿತೆಂಬ ಸಂಕಟ ಅದಕ್ಕಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:16
10 ತಿಳಿವುಗಳ ಹೋಲಿಕೆ  

ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಊಡಿಸುವವಷ್ಟೆ; ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ ಮಾತಿಗೆ ತಪ್ಪುವವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಪಟ್ಟಣದ ದಾರಿ ತಿಳಿಯದವನಿಗೆ ಮೂಢರು [ತಿಳಿಸಲು] ಪಡುವ ಪ್ರಯಾಸದಿಂದ ಆಯಾಸವೇ.


ಕಾಲಿನಿಂದ ಮೆಟ್ಟಿಯಾರು, ಕಾಡುಮೃಗ ತುಳಿದೀತು ಎಂದು ನೆನಸುವದೇ ಇಲ್ಲ.


ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು