Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:13 - ಕನ್ನಡ ಸತ್ಯವೇದವು J.V. (BSI)

13 ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:13
25 ತಿಳಿವುಗಳ ಹೋಲಿಕೆ  

ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಭ್ರಷ್ಟನು ಆತನ ಮುಂದೆ ಬರುವದಿಲ್ಲವೆಂಬದೇ ನಾನು ರಕ್ಷಣೆಯನ್ನು ಹೊಂದುವೆನೆಂಬದಕ್ಕೆ ಆಧಾರವಾಗಿದೆ.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ.


ಶಿಷ್ಟನ ನಂಬಿಕೆಗೆ ಆನಂದವು ಫಲ; ದುಷ್ಟನ ನಿರೀಕ್ಷೆ ನಿಷ್ಫಲ.


ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟುಹಾಕುವದು.


ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು; ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವದು.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಅಯ್ಯೋ, ನನ್ನ ಶಕ್ತಿಯು ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯು ವ್ಯರ್ಥ ಅಂದುಕೊಂಡೆನು.


ಆಕಾಶಮಂಡಲವನ್ನು ಹರಡಿ ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟಿಯಾ? ನಾಶಮಾಡಬೇಕೆಂದು [ಬಾಣವನ್ನು] ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ತಾನೇ ಇದೆ?


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.


ಭ್ರಷ್ಟಹೃದಯವುಳ್ಳವರಾದರೋ ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ [ಆತನಿಗೆ] ಮೊರೆಯಿಡುವದಿಲ್ಲ.


ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.


ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯಬಾರದು, ನೋಡಿರಿ.


ಇನ್ನೂ ಎಳೆಯದಾಗಿರುವಾಗಲೇ ವಿುಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ ಯಾರೂ ಕೊಯ್ಯದೆಯೇ ಇದು ಒಣಗಿ ಹೋಗುವದು.


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು.


ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವದು; ಬಲದ ಮೇಲಣ ನಂಬಿಕೆಯು ಬಿದ್ದುಹೋಗುವದು.


ದುಷ್ಟರೋ ಹಾಗಲ್ಲ; ಗಾಳಿ ಬಡುಕೊಂಡು ಹೋಗುವ ಹೊಟ್ಟಿನಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು