Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:24 - ಕನ್ನಡ ಸತ್ಯವೇದವು J.V. (BSI)

24 ಮಾರ್ಥಳು - ಸತ್ತವರಿಗೆ ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತನಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ತಿನಿ, “ಆಕ್ರಿಚ್ಯಾ ದಿಸಿ ಅನಿ ಪರ್ತುನ್ ಝಿತ್ತೆ ಹೊವ್ನ್ ಉಟ್ತಲ್ಯಾ ಎಳಾರ್ ತೊ ಝಿತ್ತೊ ಹೊವ್ನ್ ಉಟ್ತಾ ಮನುನ್ ಮಾಕಾ ಗೊತ್ತ್ ಹಾಯ್” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:24
18 ತಿಳಿವುಗಳ ಹೋಲಿಕೆ  

ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ;


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು.


ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ನಾನು ಕೆಡಗೊಡಿಸದೆ ಅವನನ್ನು ಕಡೇದಿನದಲ್ಲಿ ಎಬ್ಬಿಸಬೇಕೆಂಬದೇ. ಮಗನನ್ನು ನೋಡಿ ಆತನನ್ನು ನಂಬುವ ಪ್ರತಿಯೊಬ್ಬನಿಗೆ


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಯೇಸು ಆಕೆಗೆ - ನಿನ್ನ ತಮ್ಮನು ಎದ್ದುಬರುವನೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು