Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:48 - ಕನ್ನಡ ಸತ್ಯವೇದವು J.V. (BSI)

48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅಮಿ ಹೆಕಾ ಅಶಿಚ್ ಫಿಡೆ ಜಾವ್ಕ್ ಸೊಡುನ್ ದಿಲ್ಯಾರ್, ಸಗ್ಳಿ ಲೊಕಾ ಹೆಚೆವರ್ತಿ ವಿಶ್ವಾಸ್ ಕರ್‍ತಾತ್, ಅನಿ ರೊಮಾಚೆ ಅದಿಕಾರಿ ಯೆವ್ನ್ ಅಮ್ಚ್ಯಾ ದೆವಾಚಿ ಗುಡಿ ಅನಿ ಅಮ್ಚೊ ದೆಶ್ ನಾಸ್ ಕರುನ್ ಟಾಕ್ತಿಲ್!” ಮಟ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:48
19 ತಿಳಿವುಗಳ ಹೋಲಿಕೆ  

ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ


ಅಯ್ಯೋ ಧರ್ಮೋಪದೇಶಕರೇ, ಜ್ಞಾನಕ್ಕೆ ಸಾಧನವಾದ ಬೀಗದ ಕೈಯನ್ನು ತೆಗೆದುಬಿಟ್ಟಿರಿ. ನೀವೂ ಒಳಕ್ಕೆ ಹೋಗಲಿಲ್ಲ; ಒಳಕ್ಕೆ ಹೋಗುತ್ತಿರುವವರಿಗೂ ಅಡ್ಡಿಮಾಡಿದಿರಿ ಅಂದನು.


ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು.


ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.


ನೀವು ಈಗ ನಾಲ್ಕು ಹಾದಿಗಳು ಕೂಡುವ ಸ್ಥಳಗಳಿಗೆ ಹೋಗಿ ಕಂಡವರನ್ನೆಲ್ಲಾ ಮದುವೆಯ ಊಟಕ್ಕೆ ಕರೆಯಿರಿ ಎಂದು ಹೇಳಿದನು.


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು