Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:1 - ಕನ್ನಡ ಸತ್ಯವೇದವು J.V. (BSI)

1 ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ತೆಂಕಾ, “ತುಮಿ ಭಿಂವ್ನಕಾಶಿ ಅನಿ ಬೆಜಾರ್ ಹೊವ್‍ನಕಾಶಿ ದೆವಾಚ್ಯಾ ವರ್ತಿ ವಿಶ್ವಾಸ್ ಕರಾ ಅನಿ ಮಾಜೆ ವರ್‍ತಿಬಿ ವಿಶ್ವಾಸ್ ಕರಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:1
37 ತಿಳಿವುಗಳ ಹೋಲಿಕೆ  

ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಯೇಸು ಕೂಗಿ ಹೇಳಿದ ಮಾತು ಏನಂದರೆ - ನನ್ನನ್ನು ನಂಬಿದವನು ನನ್ನನ್ನೇ ನಂಬುವವನಲ್ಲ; ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನಾಗಿದ್ದಾನೆ.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಅದು ನಡೆಯುವಾಗ ನನ್ನನ್ನೇ ಆತನೆಂದು ನೀವು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆ ಅದನ್ನು ಇಂದಿನಿಂದ ನಿಮಗೆ ಹೇಳುತ್ತೇನೆ.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.


ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.


ಕರ್ತನ ದಿನವು ಈಗಲೇ ಹತ್ತಿರವಾಯಿತೆಂಬದಾಗಿ ದೇವರಾತ್ಮಪ್ರೇರಿತವಾದ ನುಡಿ ಇದೆ ಎಂದಾಗಲಿ ಪೌಲನು ಹಾಗೆ ಹೇಳಿದನೆಂದಾಗಲಿ ಪೌಲನು ಹಾಗೆ ಬರೆದನೆಂದಾಗಲಿ ಯಾರಾದರೂ ಹೇಳಿದರೂ ನೀವು ಬೇಗನೆ ಬುದ್ಧಿಗೆಟ್ಟು ಚಂಚಲರಾಗಿ ಕಳವಳಪಡಬೇಡಿರಿ.


ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.


ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ -


ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.


ಅಯ್ಯೋ, ನನ್ನ ದುಃಖಕ್ಕೆ ಬೆಳಗೆಂದಿಗಾದೀತು? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು.


ಆದರೆ ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖದಿಂದ ತುಂಬಿಯದೆ.


ನೀವು ಇದುವರೆಗೆ ನನ್ನ ಹೆಸರಿನ ಮೇಲೆ ಯಾವದೊಂದನ್ನೂ ಬೇಡಿಕೊಂಡಿಲ್ಲ; ಬೇಡಿಕೊಳ್ಳಿರಿ, ನಿಮಗೆ ಸಿಕ್ಕುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು