Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:30 - ಕನ್ನಡ ಸತ್ಯವೇದವು J.V. (BSI)

30 ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಕಾ ಸಗ್ಳೆ ಗೊತ್ತ್ ಹಾಯ್ ಮನುನ್ ಅಮ್ಕಾ ಅತ್ತಾ ಕಳ್ಳೆ. ಕೊನ್ಬಿ ಪ್ರಸ್ನೊ ಇಚಾರುಚೆ ಮನ್ತಲೆ ತುಕಾ ನಕ್ಕೊ, ಹೆ ಅಮ್ಕಾ ತಿಯಾ ದೆವಾಕ್ನಾ ಯೆಲ್ಲೊ ಮನುನ್ ವಿಶ್ವಾಸ್ ಕರಿ ಸಾರ್ಕೆ ಕರ್‍ತಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:30
12 ತಿಳಿವುಗಳ ಹೋಲಿಕೆ  

ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಇದನ್ನು ಕೇಳಿ ಶಿಷ್ಯರಲ್ಲಿ ಕೆಲವರು - ಇದೇನು ಈತನು ಹೇಳುವ ಮಾತು? ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅನ್ನುತ್ತಾನೆ; ಮತ್ತು ನಾನು ತಂದೆಯ ಬಳಿಗೆ ಹೋಗುವದರಿಂದ ಅನ್ನುತ್ತಾನೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು -


ತಂದೆಯು ಮಗನ ಮೇಲೆ ಮಮತೆಯಿಟ್ಟು ತಾನು ಮಾಡುವವುಗಳನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ದೊಡ್ಡ ಕೆಲಸಗಳನ್ನು ಅವನಿಗೆ ತೋರಿಸುವನು; ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವದು.


ಆಗ ಆಕೆಯು ಅವನಿಗೆ - ನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು ಎಂದು ಹೇಳಿದಳು.


ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.


ಆ ದಿನದಲ್ಲಿ ನನ್ನ ಹೆಸರಿನ ಮೇಲೆ ಬೇಡಿಕೊಳ್ಳುವಿರಿ. ನಾನು ತಂದೆಯನ್ನು ನಿಮಗೋಸ್ಕರ ಕೇಳಿಕೊಳ್ಳುವೆನೆಂತ ನಿಮಗೆ ಹೇಳುವದಿಲ್ಲ;


ಯೇಸು - ಈಗ ನಂಬುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು