Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:17 - ಕನ್ನಡ ಸತ್ಯವೇದವು J.V. (BSI)

17 ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಜ್ಯಾ ಖರೆಪಾನಾಕ್ ಲಾಗುನ್ ತೆಂಕಾ ತಿಯಾ ತುಜ್ಯಾಚ್ ಹಾತಿತ್ ಒಪ್ಸುನ್ ಘೆ, ತುಜಿ ಗೊಸ್ಟ್ ಖರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:17
23 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ಶುದ್ಧರಾಗಿದ್ದೀರಿ.


ನಿನ್ನ ವಾಕ್ಯದ ಸಾರಾಂಶವು ಸತ್ಯವೇ; ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಕ್ಕೂ ಇರುವವು.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಇವರು ನಿಜವಾಗಿ ಪ್ರತಿಷ್ಠಿತರಾಗಬೇಕೆಂದು ಇವರಿಗೋಸ್ಕರ ನಾನು ನನ್ನನ್ನು ಪ್ರತಿಷ್ಠೆಪಡಿಸಿಕೊಳ್ಳುತ್ತೇನೆ.


ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.


ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವದಕ್ಕೆ ಬದ್ಧರಾಗಿದ್ದೇವೆ.


ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶವನ್ನು ಹೊಂದಿದಿರಲ್ಲಾ.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ.


ನಿನ್ನ ನೇಮಗಳ ಮೂಲಕ ವಿವೇಕಿಯಾದೆನು; ವಿುಥ್ಯಾಮಾರ್ಗವನ್ನೆಲ್ಲಾ ಹಗೆಮಾಡುತ್ತೇನೆ.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಕರ್ತನೇ, ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ; ನಿನ್ನ ವಾಕ್ಯವು ಸತ್ಯವಾದದ್ದು.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಈ ಸಾಮ್ಯದ ಅರ್ಥವೇನಂದರೆ - ಆ ಬೀಜವೆಂದರೆ ದೇವರ ವಾಕ್ಯ.


ನೀವು ಹಾಗೆ ಮಾಡದೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ; ಅಬ್ರಹಾಮನು ಹೀಗೆ ಮಾಡಲಿಲ್ಲ.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು; ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು