Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:12 - ಕನ್ನಡ ಸತ್ಯವೇದವು J.V. (BSI)

12 ಆಮೇಲೆ ಆ ಸಿಪಾಯಿಗಳೂ ಸಹಸ್ರಾಧಿಪತಿಯೂ ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡುಕೊಂಡು ಕಟ್ಟಿ ಮೊದಲು ಅನ್ನನ ಬಳಿಗೆ ಕರಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತರುವಾಯ ಸೈನಿಕರೂ ಸೈನ್ಯಾಧಿಕಾರಿಯೂ ಯೆಹೂದ್ಯರ ಕಾವಲಾಳುಗಳೂ ಯೇಸುವನ್ನು ಹಿಡಿದು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಅದಿಕಾರ್‍ಯಾನ್ ಹುಕುಮ್ ದಿಲ್ಲ್ಯಾ ತನ್ನಾ ರೊಮಾಚ್ಯಾ ಸೈನಿಕಾನಿ ಅನಿ ಜುದೆವಾನಿ ಧಾಡುನ್ ದಿಲ್ಲ್ಯಾ ರಾಕ್ವಾಲ್ಯಾನಿ. ಜೆಜುಕ್ ಧರುನ್ ಘೆಟ್ಲ್ಯಾನಿ, ಅನಿ ಭಾಂದ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:12
17 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.


ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತೆಗೆದುಕೊಂಡು ಹೋದರು.


ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ?


ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನಿಸುತ್ತಿದ್ದಾಗ ಯೆರೂಸಲೇವಿುನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲವಿುನ ಸಹಸ್ರಾಧಿಪತಿಗೆ ವರದಿ ಬಂತು.


ಅವರು ಆತನನ್ನು ಹಿಡಿದು ಸಾಗಿಸಿಕೊಂಡು ಮಹಾಯಾಜಕನ ಮನೆಯೊಳಕ್ಕೆ ತೆಗೆದುಕೊಂಡು ಹೋದರು; ಪೇತ್ರನು ದೂರದಿಂದ ಹಿಂದೆಹಿಂದೆ ಹೋಗುತ್ತಿದ್ದನು.


ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ಅಷ್ಟರಲ್ಲಿ ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಇವನ ಬಳಿಗೆ ಮಹಾಯಾಜಕರು ಹಿರಿಯರು ಶಾಸ್ತ್ರಿಗಳು ಇವರೆಲ್ಲರೂ ಕೂಡಿಬಂದರು.


ಆತನನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು.


ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ - ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು.


ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.


ಅವರನ್ನು ಮೈಗಾವಲಿನವರ ದಳವಾಯಿಯ ಮನೆಯೊಳಗೆ ಕಾವಲಲ್ಲಿರಿಸಿದನು.


ಆಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಕ್ಕೆ ತೆಗೆದುಕೊಂಡುಹೋಗಿ ಪಟಾಲಮನ್ನೆಲ್ಲಾ ಆತನ ಸುತ್ತಲು ಕೂಡಿಸಿಕೊಂಡು


ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು