Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:18 - ಕನ್ನಡ ಸತ್ಯವೇದವು J.V. (BSI)

18 ಅಲ್ಲಿ ಆತನನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು; ಅವರಲ್ಲಿ ಆ ಕಡೆ ಒಬ್ಬನನ್ನು ಈ ಕಡೆ ಒಬ್ಬನನ್ನು ನಡುವೆ ಯೇಸುವನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಗೊಲ್ಗೊಥಾದಲ್ಲಿ ಯೇಸವನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೇರಿಸಿದರು. ಅವರಿಬ್ಬರನ್ನು ಯೇಸುವಿನ ಎರಡು ಕಡೆಗಳಲ್ಲಿ ಹಾಕಿ, ಯೇಸುವನ್ನು ಅವರ ಮಧ್ಯದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಥೈ ತೆನಿ ತೆಕಾ ಕುರ್ಸಾರ್ ಮಾರ್‍ಲ್ಯಾನಿ, ಅನಿ ತೆಚ್ಯಾ ವಾಂಗ್ಡಾ, ಅನಿ ದೊಗೆಜಾನಾಕ್ನಿಬಿ ಕುರ್ಸಾರ್ ಮಾರ್‍ಲ್ಯಾನಿ ತೆಂಕಾ ಹಿಕು-ತಿಕುಲ್ಯಾ ಬಾಜುಕ್, ಅನಿ ಜೆಜುಕ್ ಮದ್ದಿ ಕರುನ್ ಕುರ್ಸಾರ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:18
11 ತಿಳಿವುಗಳ ಹೋಲಿಕೆ  

ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಇದರಿಂದ ಯೇಸು ತಾನು ಎಂಥಾ ಸಾವು ಸಾಯುವೆನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆದದರಿಂದ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನೂ ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನೂ ಮುರಿದರು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು