Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:13 - ಕನ್ನಡ ಸತ್ಯವೇದವು J.V. (BSI)

13 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತರ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜುದೆವಾಂಚೊ ಪಾಸ್ಕಾಚೊ ಸನ್ ತೊಂಡಾರ್ ಯೆಲ್ಲೊ, ತಸೆ ಮನುನ್ ಜೆಜು ವೈರ್ ಜೆರುಜಲೆಮಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:13
14 ತಿಳಿವುಗಳ ಹೋಲಿಕೆ  

ಆತನ ತಂದೆತಾಯಿಗಳು ಪ್ರತಿವರುಷವೂ ಪಸ್ಕಹಬ್ಬದ ಜಾತ್ರೆಗೆ ಯೆರೂಸಲೇವಿುಗೆ ಹೋಗುತ್ತಿದ್ದರು.


ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು.


ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇವಿುನೊಳಗೆ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರು.


ಆ ಕಾಲದಲ್ಲಿ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರವಾಗಿತ್ತು.


ಇದಾದ ಮೇಲೆ ಯೆಹೂದ್ಯರದೊಂದು ಜಾತ್ರೆ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.


ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.


ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿ


ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ


ಅವರು ಯೆರೂಸಲೇವಿುಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಳ್ಳುವವರನ್ನೂ ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿದನು;


ಬಳಿಕ ಆತನು ದೇವಾಲಯಕ್ಕೆ ಹೋಗಿ ಮಾರುವವರನ್ನು ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಅವರಿಗೆ -


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು