ಯೋಹಾನ 3:15 - ಕನ್ನಡ ಸತ್ಯವೇದವು J.V. (BSI)15 ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಹೊಂದಿಕೊಳ್ಳುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗೆ ಮನುಷ್ಯಪುತ್ರನಾದ ನನ್ನನ್ನು ನಂಬುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವರು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆಚೆಸಾಟ್ನಿ ತೆಚ್ಯಾ ವರ್ತಿ ವಿಶ್ವಾಸ್ ಕರಲ್ಲ್ಯಾ ಹರಿ ಎಕ್ಲ್ಯಾಕ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ. ಅಧ್ಯಾಯವನ್ನು ನೋಡಿ |
ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.