Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:31 - ಕನ್ನಡ ಸತ್ಯವೇದವು J.V. (BSI)

31 ಅಷ್ಟರೊಳಗೆ ಶಿಷ್ಯರು - ಗುರುವೇ, ಊಟಮಾಡು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾಚ್ ಶಿಸಾಬಿ ಜೆಜುಕ್, “ಗುರುಜಿ ಕಾಯ್ ತರ್ ಉಲ್ಲೆ ಖಾವಾ!” ಮನುನ್ ಲೈ ಸಾಂಗುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:31
18 ತಿಳಿವುಗಳ ಹೋಲಿಕೆ  

ಯೇಸು ಹಿಂತಿರುಗಿ ಅವರು ತನ್ನ ಹಿಂದೆ ಬರುವದನ್ನು ಕಂಡು - ನಿಮಗೆ ಏನು ಬೇಕಾಗಿದೆ ಎಂದು ಕೇಳಲು ಅವರು - ರಬ್ಬಿಯೇ, ನೀನು ಇಳುಕೊಂಡಿರುವದು ಎಲ್ಲಿ? ಅಂದರು. (ರಬ್ಬಿ ಅಂದರೆ ಗುರು).


ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ ಅವನು - ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವದಿಲ್ಲ ಅನ್ನಲು ಲಾಬಾನನು - ಹೇಳು ಅಂದನು.


ಜನರಿಂದ ಬೋಧಕರನ್ನಿಸಿಕೊಳ್ಳುವದು, ಇವುಗಳೇ ಅವರಿಗೆ ಇಷ್ಟ.


ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.


ಆಗ ಆತನನ್ನು ಹಿಡುಕೊಡಬೆಕೆಂದಿದ್ದ ಯೂದನು - ಗುರುವೇ, ನಾನಲ್ಲವಲ್ಲ? ಅನ್ನಲಾಗಿ ಯೇಸು ಅವನಿಗೆ - ನೀನೇ ಹೇಳಿದ್ದೀ ಎಂದು ಹೇಳಿದನು.


ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ, ನಮಸ್ಕಾರ ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಆಗ ಪೇತ್ರನು ಯೇಸುವಿಗೆ - ಗುರುವೇ, ನಾವು ಇಲ್ಲೇ ಇರುವದು ಒಳ್ಳೇದು; ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು.


ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಸಿಕೊಂಡು ಆತನಿಗೆ - ಗುರುವೇ, ಇಗೋ, ನೀನು ಶಾಪಕೊಟ್ಟ ಅಂಜೂರದ ಮರವು ಒಣಗಿಹೋಗಿದೆ ಎಂದು ಹೇಳಿದ್ದಕ್ಕೆ


ಅಲ್ಲಿಗೆ ಬಂದ ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ ಎಂದು ಹೇಳಿ


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು


ಆತನ ಬಳಿಗೆ ಬರುವದಕ್ಕೆ ಊರೊಳಗಿಂದ ಹೊರಟರು.


ಆದರೆ ಆತನು ಅವರಿಗೆ - ನಿಮಗೆ ತಿಳಿಯದಂಥ ಆಹಾರವು ನನಗುಂಟು ಎಂದು ಹೇಳಲು


ಮತ್ತು ಸಮುದ್ರದ ಆಚೇಕಡೆಯಲ್ಲಿ ಆತನನ್ನು ಕಂಡುಕೊಂಡು - ಗುರುವೇ, ಯಾವಾಗ ಇಲ್ಲಿಗೆ ಬರೋಣವಾಯಿತು? ಎಂದು ಕೇಳಿದ್ದಕ್ಕೆ,


ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ


ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು