Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:39 - ಕನ್ನಡ ಸತ್ಯವೇದವು J.V. (BSI)

39 ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತ್ಯಾ ಬಾಯ್ಕೊಮನ್ಸಿನ್ “ಮಿಯಾ ಕರಲ್ಲೆ ಸಗ್ಳೆ ತೆನಿ ಮಾಕಾ ಸಾಂಗ್ಲ್ಯಾನ್” ಮನುನ್ ಸಾಂಗಲ್ಲ್ಯಾ ತನ್ನಾ ತ್ಯಾ ಶಾರಾತ್ಲ್ಯಾ ಸುಮಾರ್ ಸಮಾರಿಯಾಚ್ಯಾ ಲೊಕಾನಿ ಜೆಜುಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:39
11 ತಿಳಿವುಗಳ ಹೋಲಿಕೆ  

ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು


ಹೋಗುವಾಗ ಸಮಾರ್ಯಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂವಿುಯ ಹತ್ತಿರದಲ್ಲಿತ್ತು;


ಮರಿಯಳ ಬಳಿಗೆ ಬಂದ ಯೆಹೂದ್ಯರು ಆತನು ಮಾಡಿದ ಕಾರ್ಯವನ್ನು ನೋಡಿದಾಗ ಅವರಲ್ಲಿ ಅನೇಕರು ಆತನನ್ನು ನಂಬಿದರು;


ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.


ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;


ಆತನ ಬಳಿಗೆ ಬರುವದಕ್ಕೆ ಊರೊಳಗಿಂದ ಹೊರಟರು.


ನೀವು ಕಷ್ಟಮಾಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು; ಬೇರೊಬ್ಬರು ಕಷ್ಟಮಾಡಿದ್ದಾರೆ; ನೀವು ನಡುವೆ ಅವರ ಕಷ್ಟದಲ್ಲಿ ಸೇರಿದ್ದೀರಿ ಎಂದು ಹೇಳಿದನು.


ಆದ್ದರಿಂದ ಆ ಸಮಾರ್ಯರು ಆತನ ಬಳಿಗೆ ಬಂದು - ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅವರಲ್ಲೇ ಇದ್ದನು.


ಆ ಇಬ್ಬರು ಶಿಷ್ಯರು ಅದನ್ನು ಕೇಳಿ ಯೇಸುವಿನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು