Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:15 - ಕನ್ನಡ ಸತ್ಯವೇದವು J.V. (BSI)

15 ಆ ಮನುಷ್ಯನು ಅಲ್ಲಿಂದ ಹೋಗಿ - ನನ್ನನ್ನು ಸ್ವಸ್ಥಮಾಡಿದವನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಹೊರಟುಹೋಗಿ ತನ್ನನ್ನು ಸ್ವಸ್ಥಪಡಿಸಿದವರು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತೊ ಗುನ್ ಹೊಲ್ಲೊ ಮಾನುಸ್, ಜುದೆವ್ ಲೊಕಾಂಚ್ಯಾ ಅದಿಕಾರ್‍ಯಾನಿಕ್ಡೆ ಗೆಲೊ ಅನಿ ಅಪ್ನಾಕ್ ಗುನ್ ಕರಲ್ಲೊ ಮಾನುಸ್ ಜೆಜು ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:15
12 ತಿಳಿವುಗಳ ಹೋಲಿಕೆ  

ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು


ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅದಕ್ಕೆ ಆ ಮನುಷ್ಯನು - ಆತನು ನನಗೆ ಕಣ್ಣುಕೊಟ್ಟರೂ ಆತನು ಎಲ್ಲಿಯವನೋ ನಿಮಗೆ ಗೊತ್ತಿಲ್ಲದೆ ಇರುವದು ಆಶ್ಚರ್ಯವಲ್ಲವೇ.


ಅವನು - ಆತನು ಭಕ್ತಿಹೀನನೋ ಏನೋ ನಾನರಿಯೆ, ಒಂದು ಮಾತ್ರ ಬಲ್ಲೆ, ಕುರುಡನಾಗಿದ್ದೆನು, ಈಗ ಕಣ್ಣು ಕಾಣುತ್ತವೆ ಅಂದನು.


ಆದಕಾರಣ ಈ ಫರಿಸಾಯರು ಸಹ ಅವನನ್ನು ವಿಚಾರಿಸಿ - ನಿನಗೆ ಹೇಗೆ ಕಣ್ಣು ಬಂದವು ಎಂದು ಕೇಳಿದರು. ಅವನು ಅವರಿಗೆ - ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳಕೊಂಡೆನು, ಕಣ್ಣು ಕಾಣುತ್ತವೆ ಎಂದು ಉತ್ತರಕೊಟ್ಟನು.


ಹೊತ್ತುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರೆಂದು ಅವನನ್ನು ಕೇಳಿದರು.


ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ


ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಆದರೆ ಆ ದಿವಸ ಸಬ್ಬತ್‍ದಿನವಾಗಿತ್ತು; ಹೀಗಿರುವದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ - ಈ ಹೊತ್ತು ಸಬ್ಬತ್‍ದಿನವಾಗಿದೆ; ನೀನು ಹಾಸಿಗೆಯನ್ನು ಹೊರುವದು ಸರಿಯಲ್ಲವೆಂದು ಹೇಳಿದ್ದಕ್ಕೆ


ಆದಕಾರಣ ಯೆಹೂದ್ಯರು - ಯೇಸು ಸಬ್ಬತ್‍ದಿನದಲ್ಲಿ ಇಂಥ ಕೆಲಸಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸುವವರಾದರು.


ಈ ಮಾತನ್ನು ಹೇಳಿದ್ದರಿಂದ ಆತನು ಸಬ್ಬತ್‍ದಿನವನ್ನು ಅಲಕ್ಷ್ಯಮಾಡಿದ್ದಲ್ಲದೆ ದೇವರನ್ನು ತನ್ನ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಗಟ್ಟಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಮತ್ತಷ್ಟು ಪ್ರಯತ್ನಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು