Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:9 - ಕನ್ನಡ ಸತ್ಯವೇದವು J.V. (BSI)

9 ಆ ಕ್ಷಣವೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು. ಇದೆಲ್ಲಾ ನಡೆದದ್ದು ಸಬ್ಬತ್‌ದಿನದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಾಬೊಡ್ತೊಬ್ ತೊ ಮಾನುಸ್ ಬರೊ ಹೊಲೊ; ತೆನಿ ಅಪ್ನಾಚೆ ಹಾತ್ರಾನ್ ಘೆಟ್ಲ್ಯಾನ್, ಅನಿ ಚಲುಕ್‍ಲಾಲೊ. ಹೆ ಘಡಲ್ಲೊ ದಿಸ್ ಸಬ್ಬಾತಾಚೊ ದಿಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:9
15 ತಿಳಿವುಗಳ ಹೋಲಿಕೆ  

ಯೇಸು ಕೆಸರುಮಾಡಿ ಅವನಿಗೆ ಕಣ್ಣು ಕೊಟ್ಟ ದಿವಸವು ಸಬ್ಬತ್‍ದಿವಸವಾಗಿತ್ತು.


ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು.


ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು.


ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧವಾದನು. ಆಗ ಯೇಸು ಅವನಿಗೆ - ಯಾರಿಗೂ ಏನೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಖಂಡಿತವಾಗಿ ಹೇಳಿ ಅವನನ್ನು ಕಳುಹಿಸಿಬಿಟ್ಟನು.


ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ಮೋಶೆಯ ನೇಮವನ್ನು ಮೀರಬಾರದೆಂದು ಒಬ್ಬನು ಸಬ್ಬತ್‍ದಿನದಲ್ಲಿ ಸುನ್ನತಿಮಾಡಿಸಿಕೊಳ್ಳುವದಾದರೆ ನಾನು ಸಬ್ಬತ್‍ದಿನದಲ್ಲಿ ಒಬ್ಬ ಮನುಷ್ಯನನ್ನು ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ಕೋಪಗೊಳ್ಳುತ್ತೀರೋ?


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.


ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.


ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಯೆರೂಸಲೇವಿುನ ಬಾಗಿಲುಗಳಲ್ಲಿ ತರಲೇಬೇಡಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು