Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:68 - ಕನ್ನಡ ಸತ್ಯವೇದವು J.V. (BSI)

68 ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

68 ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

68 ತನ್ನಾ ಸಿಮಾವ್ ಪೆದ್ರುನ್,“ಧನಿಯಾ ಅಮಿ ಕೊನಾಕ್ಡೆ ಜಾತಲೆ? ಕನ್ನಾಚ್ ಮರಾನ್ ನಸಲ್ಲೊ ಜಿವ್ ದಿತಲಿ ಶಬ್ದಾ ತುಜೆಕ್ಡೆ ಎವ್ಡೆಚ್ ಹಾತ್”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:68
17 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವದಿಲ್ಲ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ನೀವು ಹೋಗಿ ದೇವಾಲಯದಲ್ಲಿ ನಿಂತುಕೊಂಡು ಈ ಸಜ್ಜೀವವಿಷಯವಾದ ಮಾತುಗಳನ್ನೆಲ್ಲಾ ಜನರಿಗೆ ಹೇಳಿರಿ ಅಂದನು.


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ? ಎಂದು ಕೇಳಲಾಗಿ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.


ಆತನು ಅವರನ್ನು - ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ ಎಂದು ಕೇಳಲಾಗಿ ಪೇತ್ರನು - ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.


ಯಾಕಂದರೆ ನನ್ನಷ್ಟಕ್ಕೆ ನಾನೇ ಮಾತಾಡಿದವನಲ್ಲ; ನನ್ನನ್ನು ಕಳುಹಿಸಿಕೊಟ್ಟ ತಂದೆಯೇ - ನೀನು ಇಂಥಿಂಥದನ್ನು ಹೇಳಬೇಕು, ಹೀಗೆ ಹೀಗೆ ಮಾತಾಡಬೇಕು ಎಂಬದಾಗಿ ನನಗೆ ಆಜ್ಞೆಕೊಟ್ಟಿದ್ದಾನೆ.


ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು.


ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮಲ್ಲಿರುವ ಯೆಹೂದ್ಯ ಮತಾವಲಂಭಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿ ಅದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು