Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:7 - ಕನ್ನಡ ಸತ್ಯವೇದವು J.V. (BSI)

7 ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 (’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಜಾವ್ನ್ ಸಿಲೊಆಮ್ ತಳ್ಯಾತ್ ಧುವ್ನ್ ಘೆ ಮಟ್ಲ್ಯಾನ್ ಸಿಲೊಆಮ್ ಮಟ್ಲ್ಯಾರ್ ಧಾಡಲ್ಲೊ ಮನುನ್ ಅರ್ತ್ ತನ್ನಾ ತೊ ಮಾನುಸ್ ಗೆಲೊ ಅನಿ ಅಪ್ನಾಚೆ ತೊಂಡ್ ಧುವ್ನ್ ಘೆವ್ನ್ ಯೆಲೊ. ತನ್ನಾ ತೆಕಾ ದಿಸುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:7
21 ತಿಳಿವುಗಳ ಹೋಲಿಕೆ  

ಆಗ ಕುರುಡರ ಕಣ್ಣು ಕಾಣುವದು, ಕಿವುಡರ ಕಿವಿ ಕೇಳುವದು, ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವದು;


ಅವರಲ್ಲಿ ಕೆಲವರು - ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ; ಈ ಮನುಷ್ಯನನ್ನು ಸಾಯದ ಹಾಗೆ ಮಾಡಲಾರದೆ ಇದ್ದನೇ? ಅಂದರು.


ಅವನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ಸಿಲೋವ ಕೊಳಕ್ಕೆ ಹೋಗಿ ತೊಳಕೋ ಎಂದು ಹೇಳಿದನು; ನಾನು ಹೋಗಿ ತೊಳಕೊಂಡೆನು; ಕಣ್ಣು ಬಂದವು ಅಂದನು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ಉಪೇಕ್ಷಿಸಿ ರೆಚೀನನನ್ನೂ ರೆಮಲ್ಯನ ಮಗನನ್ನೂ ನಂಬಿ ಮೆರೆದದ್ದರಿಂದ


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?


ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.


ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಮನುಷ್ಯರಿಗೆ ಬಾಯಿ ಕೊಟ್ಟವರಾರು? ಒಬ್ಬನು ಮೂಕನಾಗಿ ಮತ್ತೊಬ್ಬನು ಕಿವುಡನಾಗಿ ಒಬ್ಬನು ಕಣ್ಣುಳ್ಳವನಾಗಿ ಮತ್ತೊಬ್ಬನು ಕಣ್ಣಿಲ್ಲದವನಾಗಿ ಇರಬೇಕೆಂದು ನೇವಿುಸಿದವರಾರು? ಯೆಹೋವನಾಗಿರುವ ನಾನಲ್ಲವೇ.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಕಣ್ಣಿದ್ದರೂ ಕುರುಡಾದ ಕಿವಿಯಿದ್ದರೂ ಕಿವುಡಾದ ಜನವನ್ನು ಕರೆ.


ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು