ರೋಮಾಪುರದವರಿಗೆ 1:14 - ಕನ್ನಡ ಸತ್ಯವೇದವು J.V. (BSI)14 ಗ್ರೀಕರಿಗೂ ಇತರ ಜನಗಳಿಗೂ ಜ್ಞಾನಿಗಳಿಗೂ ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲೆ ಅದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜನರು ನಾಗರೀಕರೇ ಆಗಿರಲಿ, ಅನಾಗರಿಕರೇ ಆಗಿರಲಿ, ವಿದ್ಯಾವಂತರೇ ಆಗಿರಲಿ, ಅವಿದ್ಯಾವಂತರೇ ಆಗಿರಲಿ, ಅವರೆಲ್ಲರಿಗೂ ನಾನು ಕರ್ತವ್ಯಬದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಎಲ್ಲಾ ಜನರ ಅಂದರೆ ಗ್ರೀಕರ ಮತ್ತು ಗ್ರೀಕರಲ್ಲದವರ, ಹಾಗೂ ಜ್ಞಾನಿಗಳ ಮತ್ತು ಮೂಢರ ಸೇವೆ ಮಾಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಗ್ರೀಕರಿಗೂ ಗ್ರೀಕರಲ್ಲದವರಿಗೂ ಜ್ಞಾನಿಗಳಿಗೂ ಮೂಢರಿಗೂ ನಾನು ಸಾಲಗಾರನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಕಶ್ಯಾಕ್ ಮಟ್ಲ್ಯಾರ್ ಸಗ್ಳ್ಯಾ ರಿತಿನ್ ಅಭಿವೃದ್ದಿ ಹೊಲ್ಲ್ಯಾ ಲೊಕಾತ್ನಿಬಿ, ಶಿಕಾಪ್ ಅಸಲ್ಲ್ಯಾ ಲೊಕಾತ್ನಿಬಿ ನಸಲ್ಲ್ಯಾ ಲೊಕಾತ್ನಿಬಿ ಅನಿ ದುಸ್ರ್ಯಾ ಸಗ್ಳ್ಯಾ ಲೊಕಾತ್ನಿಬಿ ಕಾಮ್ ಕರುಚೆ ಮನ್ತಲೊ ಭಾರ್ ಮಾಜ್ಯಾ ವರ್ತಿ ಹಾಯ್. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.