Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಮನುನ್ ತುಮ್ಕಾ ಸಗ್ಳ್ಯಾಕ್ನಿ ದೆವಾನ್ ಪ್ರೆಮ್ ಕರ್‍ತಲ್ಯಾ ಅನಿ ಅಪ್ನಾಚಿ ಸ್ವತಾಚಿ ಲೊಕಾ ಮನುನ್ ಬಲ್ವುತಲ್ಯಾ ರೊಮಾತ್ಲ್ಯಾ ಲೊಕಾಕ್ನಿ ಮಿಯಾ ಲಿವ್ತಾ. ದೆವ್ ಅಮ್ಚೊ ಬಾಬಾ ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:7
70 ತಿಳಿವುಗಳ ಹೋಲಿಕೆ  

ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿರುವ ನಂಬಿಗಸ್ತರಾದ ಸಹೋದರರಿಗೆ ಬರೆಯುವದೇನಂದರೆ - ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ತಂದೆಯಾದ ದೇವರಿಂದಲೂ ಆ ತಂದೆಯ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮೊಂದಿಗಿರುವವು.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.


ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ಕರ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ.


ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ದೇವರು ನಮ್ಮನ್ನು ಬಂಡತನಕ್ಕೆ ಕರೆಯದೆ ಶುದ್ಧರಾಗಿರುವದಕ್ಕೆ ಕರೆದನು.


ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.


ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಪ್ರಭಾವ. ಆಮೆನ್.


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಆಗಲಿ.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.


ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಆ ವಚನವೇನಂದರೆ - ನನ್ನ ಜನವಲ್ಲದ್ದನ್ನು ನನ್ನ ಜನವೆಂದೂ ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;


ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಮಹತ್ವಗಳಾಗಲಿ ಮೇಲಣ ಲೋಕವಾಗಲಿ ಕೆಳಗಣ ಲೋಕವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.


ಯೇಸು ಕ್ರಿಸ್ತನವರಾಗುವದಕ್ಕೆ ಕರೆಯಲ್ಪಟ್ಟ ನೀವು ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ ಬರೆಯುತ್ತೇನೆ.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.


ಬೆನ್ಯಾಮೀನ್ ಕುಲದವರ ವಿಷಯದಲ್ಲಿ ಹೀಗಂದನು - ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ನಿವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ ತಮ್ಮ ಸೇವೆಯ ಫಲವನ್ನು ಹೊಂದುವವರು ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ದೇವರು ಪ್ರೀತಿಸಿದ ಸಹೋದರರೇ, ಆತನು ನಿಮ್ಮನ್ನು ಆದುಕೊಂಡನೆಂಬದನ್ನೂ


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು