ರೋಮಾಪುರದವರಿಗೆ 11:15 - ಕನ್ನಡ ಸತ್ಯವೇದವು J.V. (BSI)15 ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಕಶ್ಯಾಕ್ ಮಟ್ಲ್ಯಾರ್, ಜುದೆವ್ ಲೊಕಾ ತಿರಸ್ಕಾರ್ ಕರುನ್ ಹೊಲ್ಲ್ಯಾ ತನ್ನಾ ಹುರಲ್ಲಿ ಸಗ್ಳಿ ಲೊಕಾ ದೆವಾಚಿ ದುಸ್ಮಾನಾ ಹೊತ್ತಿ ದೊಸ್ತಾ ಹೊವ್ನ್ ಬದಲ್ಲಿ, ಅಶೆ ರ್ಹಾತಾನಾ, ತೆಂಕಾ ಸ್ವಿಕಾರ್ ಕರುನ್ ಹೊಲ್ಲ್ಯಾ ತನ್ನಾ ಕಾಯ್ ಕಾಯ್ ಹೊತಾ ಅಸಿಲ್? ಹೆ ಮರಲ್ಲ್ಯಾಕ್ನಿ ಜಿವ್ ಗಾವಲ್ಲೆ ಸರ್ಕೆ ಹೊತಾ! ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.