Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:23 - ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರು ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ದೇವರು ಅವರನ್ನು ತಿರಿಗಿ ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಜುದೆವಾನಿ ಅಪ್ನಾಚೆ ವಿಶ್ವಾಸಾನ್‍ ನಸಲ್ಲೆ ಜಿವನ್ ಸೊಡುನ್ ಸೊಡ್ಲ್ಯಾನಿ ತರ್ ತೆಂಕಾ ತೊ ಅದ್ದಿಚ್ಯಾ ಜಾಗ್ಯಾಕ್ ಫಾಟಿ ನ್ಹೆವ್ನ್ ಥವ್ತಾ. ಕಶ್ಯಾಕ್ ಮಟ್ಲ್ಯಾರ್, ತೆಂಕಾ ಅನಿ ಪರ್‍ತುನ್ ತೆಂಚ್ಯಾ ಜಾಗ್ಯಾರ್ ಕಶಿ ಕರುಕ್ ದೆವಾಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:23
6 ತಿಳಿವುಗಳ ಹೋಲಿಕೆ  

ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಈಗಿನಿಂದ - ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.


ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.


ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು