Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:32 - ಕನ್ನಡ ಸತ್ಯವೇದವು J.V. (BSI)

32 ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಕಶ್ಯಾಕ್ ಮಟ್ಲ್ಯಾರ್, ಸಗ್ಳ್ಯಾ ಲೊಕಾಕ್ನಿ ದೆವಾನ್ ಅಪ್ನಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ಹ್ಯಾ ಪರಿಸ್ಥಿಚ್ಯಾ ಭುತ್ತುರ್ ಭಾಂದುನ್ ಘಾಟ್ಲ್ಯಾನಾಯ್, ಅಶೆ ಸಗ್ಳ್ಯಾ ಲೊಕಾಕ್ನಿ ಅಪ್ನಿ ದಯಾ ದಾಕ್ವುಚೆ ಮನುನ್ ತೆನಿ ಅಶೆ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:32
9 ತಿಳಿವುಗಳ ಹೋಲಿಕೆ  

ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.


ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.


ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.


ಅದೇ ಪ್ರಕಾರವಾಗಿ ಅವರು ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಹೊಂದುವರು.


ಕ್ರಿಸ್ತನಂಬಿಕೆಯ ಕಾಲ ಬರುವದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವದಕ್ಕಾಗಿ ಧರ್ಮಶಾಸ್ತ್ರದ ಕೈಕೆಳಗೆ ಕಾವಲಲ್ಲಿ ಮುಚ್ಚಲ್ಪಟ್ಟಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು