Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:9 - ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ - ಅವರ ಊಟವೇ ಅವರಿಗೆ ಉರ್ಲೂ ಬೋನೂ ಎಡತಡೆಯೂ ಶಿಕ್ಷೆಯೂ ಆಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಅವರ ಭೋಜನವೇ ಅವರಿಗೆ ಬಲೆಯೂ ಜಾಲವೂ ಆಗಲಿ ಯಾತನೆಯೂ ಪತನವೂ ಆಗಿ ಪರಿಣಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನು ಹೀಗೆನ್ನುತ್ತಾನೆ: “ಅವರು ತಮ್ಮ ಔತಣಗಳಲ್ಲಿ ಸಿಕ್ಕಿಕೊಂಡು ಬಂಧಿತರಾಗಲಿ; ಎಡವಿಬಿದ್ದು ದಂಡನೆ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಾವೀದನು, “ಅವರ ಊಟವೇ ಅವರಿಗೆ ಉರುಲೂ ಬೋನೂ ಆಗಲಿ. ಅದು ಅಡೆತಡೆಯೂ ಪ್ರತಿಕಾರವೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ದಾವಿದ್ ಮನ್ತಾ, “ತೆಂಚಿ ಸನಾಚ್ ತೆಂಕಾ ಗೊಂದ್ಳುನ್ ಘಾಲುಂದಿ, ಅನಿ ಶಿಗಾ ಪಾಡ್ವುಂದಿತ್; ತೆನಿ ಪಡುಂದಿತ್, ತೆಂಕಾ ಶಿಕ್ಷಾ ಗಾವುಂದಿತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:9
18 ತಿಳಿವುಗಳ ಹೋಲಿಕೆ  

ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.


ಯಾಕಂದರೆ ದೇವದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯವಾದ ಪ್ರತಿಫಲವುಂಟಾದ ಮೇಲೆ [ನಮ್ಮ ಮುಂದಿಟ್ಟಿರುವ]


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವಿಸಗೊಡದೆ ಹೋದೇನೋ ಎಂದು ಯೆಹೋವನು ಹೇಳುತ್ತಾನೆ. ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ ಎಂದು ನಿನ್ನ ದೇವರು ನುಡಿಯುತ್ತಾನೆ.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.


ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ನೆಲದ ಮೇಲೆ ಪಾಶವೂ ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು