Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:15 - ಕನ್ನಡ ಸತ್ಯವೇದವು J.V. (BSI)

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕೊನ್ ಸಂತೊಸಾನ್ ಹಾತ್ ತೆಂಚ್ಯಾ ವಾಂಗ್ಡಾ ಸಂತೊಸಾನ್ ರ್‍ಹಾವಾ, ರಡ್ತಲ್ಯಾಂಚ್ಯಾ ವಾಂಗ್ಡಾ ರಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:15
20 ತಿಳಿವುಗಳ ಹೋಲಿಕೆ  

ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಕಷ್ಟಾನುಭವಿಯನ್ನು ಕಂಡು ಅಳುವವನೂ ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೆನಷ್ಟೆ.


ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯವನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಕೂಡ ಸಂತೋಷಪಟ್ಟರು.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ವ್ಯಸನಪಟ್ಟನು.


ಯಾವನಾದರೂ ಬಲವಿಲ್ಲದವನಾದರೆ ನಾನು ಅವನೊಂದಿಗೆ ಬಲವಿಲ್ಲದವನಾಗದೆ ಇರುವೆನೋ? ಯಾವನಾದರೂ ಪಾಪದಲ್ಲಿ ಸಿಕ್ಕಿಕೊಂಡರೆ ನಾನು ತಾಪಪಡುವದಿಲ್ಲವೋ?


ಆದಕಾರಣ ನಾನು ಬಂದಾಗ ನನ್ನನ್ನು ಸಂತೋಷಪಡಿಸತಕ್ಕವರಿಂದ ದುಃಖಹೊಂದಬಾರದೆಂದು ಯೋಚಿಸಿ ಆ ಸಂಗತಿಯನ್ನು ಪತ್ರಿಕೆಯ ಮೂಲಕವೇ ತಿಳಿಸಿದೆನು. ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದು ತಿಳಿದು ನಿಮ್ಮೆಲ್ಲರ ವಿಷಯದಲ್ಲೂ ನನಗೆ ಭರವಸವಿತ್ತು.


ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಆದದರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡಬೇಕೆಂತಲೂ ನನಗೆ ಕೂಡ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಹೆಚ್ಚಾದ ಅವಸರದಿಂದ ಕಳುಹಿಸಿದ್ದೇನೆ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕಳಲ್ಲಿ ಇಟ್ಟುಕೋ ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು