Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:18 - ಕನ್ನಡ ಸತ್ಯವೇದವು J.V. (BSI)

18 ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸಾದ್ಯ್ ಹೊತಾ ತವ್ಡೆ ತುಮಿ ಸಗ್ಳ್ಯಾಂಚ್ಯಾ ವಾಂಗ್ಡಾ ಸಮಾದಾನಾನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:18
24 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.


ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪೆಯಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.


ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.


ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಲಕ್ಷಿಸಿ ಅವರ ಕೆಲಸದ ನಿವಿುತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಸನ್ಮಾನಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.


ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವದಕ್ಕೆ ಆಸಕ್ತರಾಗಿರಿ.


ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.


ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.


ನಮ್ಮ ಪಟ್ಟಣವು ಇಸ್ರಾಯೇಲ್ಯರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲ್ಯರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದೀ; ನೀನು ಯೆಹೋವನ ಸ್ವಾಸ್ತ್ಯವನ್ನು ನುಂಗಿಬಿಡುವದೇಕೆ ಅಂದಳು.


ನಿನಗೆ ಅಪಕಾರಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.


ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟುಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.


ಹೀಗಿರುವದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ.


ಅದಕ್ಕೆ ಅಬ್ರಹಾಮನು - ಹಾಗೆಯೇ ಪ್ರಮಾಣ ಮಾಡುತ್ತೇನೆ ಅಂದನು.


ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು