ರೋಮಾಪುರದವರಿಗೆ 13:6 - ಕನ್ನಡ ಸತ್ಯವೇದವು J.V. (BSI)6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಕಂದಾಯ ಎತ್ತುವವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಕಂದಾಯವನ್ನು ಕಟ್ಟುತ್ತಿರುವುದೂ ಈ ಕಾರಣದಿಂದಲೇ. ಅಧಿಕಾರಿಗಳು ದೇವರ ದಾಸರು. ಅವರು ತಮ್ಮ ಪ್ರಸ್ತುತ ಕಾರ್ಯಗಳನ್ನು ನಿರ್ವಹಿಸುವಾಗ ದೇವರ ಸೇವೆಯನ್ನು ಮಾಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ಕಾರಣದಿಂದಲೇ ನೀವು ತೆರಿಗೆಯನ್ನು ಸಹ ಕೊಡುತ್ತೀರಿ. ಆ ಅಧಿಕಾರಿಗಳು ದೇವರಿಗೋಸ್ಕರ ಕೆಲಸ ಮಾಡುವವರಾಗಿದ್ದಾರೆ; ತಮ್ಮ ಸಮಯವನ್ನೆಲ್ಲಾ ಆಡಳಿತ ಮಾಡಲು ಉಪಯೋಗಿಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹೆಚ್ಯಾಸಾಟ್ನಿ ತುಮಿ ತೆರ್ಗಿ ಭರುಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೆ ಅದಿಕಾರಿ ದೆವಾಚೆ ಸೆವಕ್ ಹೊವ್ನ್ ಹಾತ್, ವಸುಲಿ ಕರ್ತಲೆ ಕಾಮ್ ಕರುನ್, ತೆನಿ ದೆವಾಚಿ ಸೆವಾ ಕರುಲ್ಯಾತ್, ಅಧ್ಯಾಯವನ್ನು ನೋಡಿ |