Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:10 - ಕನ್ನಡ ಸತ್ಯವೇದವು J.V. (BSI)

10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆಜಾಲ್ಯಾರ್, ಕಾಯ್ ಮನುನ್ ಘೆವ್ನ್ ತಿಯಾ ತುಜ್ಯಾ ಭಾವಾಚಿ ನಾತರ್ ಭೆನಿಚಿ ಝಡ್ತಿ ಕರ್ತೆಯ್? ನಾಹೊಲ್ಯಾರ್ ಸಗ್ಳೆಬಿ ಖಾತಲೊ ತಿಯಾ ಭಾವಾಕ್ ನಾತರ್ ಭೆನಿಕ್ ಖಾಲ್ತಿ ಕರುನ್ ಬಗ್ತೆಯ್ ? ಅಮ್ಕಾ ಸಗ್ಳ್ಯಾಕ್ನಿಬಿ ದೆವಾಚ್ಯಾ ಇದ್ರಾಕ್ ಝಡ್ತಿಕ್ ಇಬೆ ರ್‍ಹಾವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:10
16 ತಿಳಿವುಗಳ ಹೋಲಿಕೆ  

ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.


ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವದೂ ಇಲ್ಲ; ತೀರ್ಪುಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ;


ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬದನ್ನು ಜನರಿಗೆ ಸಾರಿ ಸಾಕ್ಷಿಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.


ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.


ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರಿಗಿ ಕಳುಹಿಸಿಕೊಟ್ಟನು.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವದಿಲ್ಲ.


ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು