Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:21 - ಕನ್ನಡ ಸತ್ಯವೇದವು J.V. (BSI)

21 ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಾಸ್ ಖಾಯ್ನಸ್ತಾನಾ, ದಾರು ಫಿ ನಸ್ತಾನಾ, ಅನಿ ತುಜೊ ವಿಶ್ವಾಸಾತ್ ಹೊತ್ತೊ ಭಾವ್ ಚುಕೆತ್ ಪಡುಕ್ ನಾಹೊಲ್ಯಾರ್ ತೆಚೊ ವಿಶ್ವಾಸ್ ಹಾಲುಕ್ ಕಾರನ್ ಹೊತಲೆ ಕಾಯ್ಬಿ ಹೊಂವ್ದಿತ್ ತಿಯಾ ಕರಿನಸ್ತಾನಾ ರ್‍ಹಾತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:21
13 ತಿಳಿವುಗಳ ಹೋಲಿಕೆ  

ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ.


ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.


ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ಪೂರ್ಣ ಜ್ಞಾನವಿವೇಕಗಳಿಂದ ಕೂಡಿ ಉತ್ತಮ ಕಾರ್ಯಗಳು ಯಾವವೆಂದು ನೀವು ವಿವೇಚಿಸುವವರಾಗಬೇಕೆಂತಲೂ ಕ್ರಿಸ್ತನು ಬರುವ ದಿನದಲ್ಲಿ ನೀವು


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು.


ಆದರೂ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲವಿಲ್ಲದವರಿಗೆ ಒಂದು ವೇಳೆ ವಿಘ್ನವಾದೀತು, ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು