Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಈಗ ನಾನು ದೇವಜನರಿಗೆ ಒಂದು ಧರ್ಮಕಾರ್ಯವನ್ನು ಮಾಡುವವನಾಗಿ ಯೆರೂಸಲೇವಿುಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸದ್ಯಕ್ಕೆ ನಾನು ಜೆರುಸಲೇಮಿನಲ್ಲಿರುವ ದೇವಜನರಿಗೆ ಸಹಾಯಧನವನ್ನು ಕೊಂಡೊಯ್ಯಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈಗ ನಾನು ದೇವಜನರಿಗೆ ಸಹಾಯ ಮಾಡುವುಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಈಗಲಾದರೋ ನಾನು ದೇವಜನರ ಸೇವೆಗಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಅತ್ತಾ ಮಿಯಾ ಜೆರುಜಲೆಮಾತ್ಲ್ಯಾ ದೆವಾಚ್ಯಾ ಲೊಕಾಂಚಿ ಸೆವಾ ಕರುಕ್ ಮನುನ್ ಜಾವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:25
14 ತಿಳಿವುಗಳ ಹೋಲಿಕೆ  

ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇವಿುಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸುವದೋ ನಾನರಿಯೆ.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ


ಆದರೆ ನೀವು ನಮ್ಮಲ್ಲಿರುವ ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ದೇವಜನರಿಗೆ ಸಹಾಯಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗುವಂತೆ ಅಪ್ಪಣೆಯಾಗಬೇಕೆಂದು ನಮ್ಮನ್ನು ಬಹಳವಾಗಿ ಬೇಡಿಕೊಂಡರು.


ಹೀಗಿರಲಾಗಿ ಈ ಧರ್ಮಕಾರ್ಯವನ್ನು ಮಾಡುವದಕ್ಕೆ ಮೊದಲು ನಿಮ್ಮನ್ನು ಪ್ರೇರೇಪಿಸಿದ ತೀತನು ತಿರಿಗಿ ನಿಮ್ಮ ಬಳಿಗೆ ಬಂದು ಅದನ್ನು ತೀರಿಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು