Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:29 - ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ವರಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹಾಗೆ ಬರುವಾಗ ನಿಮಗೆ ಕ್ರಿಸ್ತಯೇಸುವಿನ ಅಮೂಲ್ಯ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂಬ ಭರವಸೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದದಿಂದ ತುಂಬಿದವನಾಗಿ ಬರುತ್ತೇನೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತುಮ್ಚ್ಯಾ ಮದ್ದಿ ಮಿಯಾ ಯೆತಾನಾ ಕ್ರಿಸ್ತಾಚಿ ಅಶಿರ್ವಾದಾ ಭರ್ಪುರ್ ಮಾಪಾನ್ ಘೆವ್ನ್ ಯೆತಾ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:29
11 ತಿಳಿವುಗಳ ಹೋಲಿಕೆ  

ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಅನುಕೂಲವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವದಕ್ಕೆ ಅನೇಕ ವರುಷಗಳಿಂದ ಅಭಿಲಾಷೆ ಇರುವದರಿಂದಲೂ


ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದಲಾಗುವದು.


ನಾನು ಇಂಥ ಭರವಸವುಳ್ಳವನಾಗಿದ್ದು ನಿಮಗೆ ಎರಡು ಸಾರಿ ನಮ್ಮ ಮೂಲಕ ಕೃಪಾವರ ಉಂಟಾಗಬೇಕೆಂದು ಯೋಚಿಸಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು