Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:9 - ಕನ್ನಡ ಸತ್ಯವೇದವು J.V. (BSI)

9 ಈ ಶುಭವಚನವು ಸುನ್ನತಿಯಿದ್ದವರಿಗೆ ಮಾತ್ರವೋ? ಸುನ್ನತಿಯಿಲ್ಲದವರಿಗೆ ಸಹ ಆಗುತ್ತದೋ? ನೋಡೋಣ. ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ಹೇಳುತ್ತೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಆಶೀರ್ವಚನವು ಸುನ್ನತಿ ಮಾಡಿಸಿಕೊಂಡವರಿಗೆ ಮಾತ್ರ ಅನ್ವಯಿಸುತ್ತದೆಯೇ? ಇಲ್ಲ, ಸುನ್ನತಿ ಮಾಡಿಸಿಕೊಳ್ಳದವರಿಗೂ ಅನ್ವಯಿಸುತ್ತದೆ. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದಾವಿದಾನ್ ಸಾಂಗಲ್ಲೊ ಹ್ಯೊ ಸುಖ್ ಖಾಲಿ ಸುನ್ನತ್ ಕರುನ್ ಘೆಟಲ್ಲ್ಯಾಕ್ನಿ ಎವ್ಡೊಚ್ ಕಾಯ್, ಬಿಲ್ಕುಲ್‍ ನಾ! ತೊ ಸುಖ್ ಸುನ್ನತ್ ಕರುನ್ ಘೆಯ್ನಸಲ್ಲ್ಯಾಕ್ನಿಬಿ ಸಮಂದ್ ಪಡಲ್ಲೊ ಹಾಯ್ ತ್ಯೆಚೆ ಸಾಟ್ನಿಚ್ ಅಮಿ, ಪವಿತ್ರ್ ಪುಸ್ತಕಾತ್, “ಅಬ್ರಾಹಾಮಾನ್ ದೆವಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್, ಅನಿ ತೆಚ್ಯಾ ವಿಶ್ವಾಸಾಕ್‍ಲಾಗುನ್ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲಲ್ಯಾ” ಮನ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:9
14 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಇದರ ವಿಷಯದಲ್ಲಿ ಶಾಸ್ತ್ರವು ಹೇಳುವದನ್ನು ಆಲೋಚಿಸಿರಿ. ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು ಎಂದು ಹೇಳುತ್ತದೆ.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಿದನು.


ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು