Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:19 - ಕನ್ನಡ ಸತ್ಯವೇದವು J.V. (BSI)

19 ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶೆ ಎಕ್ ಮಾನ್ಸಾನ್ ದೆವಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ವೈನಾ ಸಗ್ಳ್ಯಾ ಲೊಕಾಕ್ನಿ ಪಾಪಿ ಮನುನ್ ಹೊಲೆ. ತಸೆಚ್ ಅನಿ ಎಕ್ ಮಾನ್ಸಾನ್ ದೆವಾಕ್ ಖಾಲ್ತಿ ಹೊವ್ನ್ ಚಲಲ್ಲ್ಯಾ ವೈನಾ ಸಗ್ಳ್ಯಾ ಲೊಕಾಕ್ನಿ ಖರೆ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:19
10 ತಿಳಿವುಗಳ ಹೋಲಿಕೆ  

ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ.


ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.


ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.


ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ಹೆಚ್ಚುಕಡಿಮೆ ಉಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಎಲ್ಲಾ ಮನುಷ್ಯರು ಸತ್ತದ್ದು ನಿಶ್ಚಯವಾಗಿರಲಾಗಿ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಎಲ್ಲಾ ಮನುಷ್ಯರಿಗೆ ಹೇರಳವಾಗಿ ಸಿದ್ಧವಾಗಿರುವದು ಮತ್ತೂ ನಿಶ್ಚಯವಲ್ಲವೇ.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು