Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:18 - ಕನ್ನಡ ಸತ್ಯವೇದವು J.V. (BSI)

18 ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದದರಿಂದಲೂ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪಾಪಬಂಧನದಿಂದ ಬಿಡುಗಡೆ ಹೊಂದಿ ದೇವಸಂಬಂಧಕ್ಕೆ ಒಳಗಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಪಾಪದಿಂದ ಬಿಡುಗಡೆ ಹೊಂದಿದ್ದೀರಿ. ಈಗ ನೀವು ನೀತಿಗೆ ಗುಲಾಮರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮ್ಕಾ ಪಾಪಾಚ್ಯಾ ಗುಲಾಮ್ ಗಿರಿತ್ನಾ ಸ್ವತಂತ್ರ್ ಕರುನ್ ಹೊಲಾ ಅನಿ ತುಮಿ ಖರ್ಯಾ ಪಾನಾಚ್ಯಾ ವಾಟೆಚಿ ಗುಲಾಮಾ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:18
17 ತಿಳಿವುಗಳ ಹೋಲಿಕೆ  

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.


ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನಷ್ಟೆ.


ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದ್ದರಿಂದ ಆಟಂಕವಿಲ್ಲದೆ ನಡೆಯುವೆನು.


ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.


ಯೆಹೋವನೇ, ಕರುಣಿಸು, ನಾನು ನಿನ್ನ ಕಿಂಕರನು; ನಿನ್ನ ದಾಸಿಯ ಮಗನೂ ನಿನ್ನ ಸೇವಕನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದೀ.


ಆದದರಿಂದ ಮಗನು ನಿಮ್ಮನ್ನು ಬಿಡುಗಡೆಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವದು.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು