ರೋಮಾಪುರದವರಿಗೆ 9:21 - ಕನ್ನಡ ಸತ್ಯವೇದವು J.V. (BSI)21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮುದ್ದೆಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಗಾಡ್ಗಿ ಕರ್ತಲ್ಯಾ ಕುಂಬಾರಾಕ್ ತೆನಿ ಕರ್ತಲೆ ಗಾಡ್ಗೆ ಅಪ್ನಾಚ್ಯಾ ಮನಾಕ್ ಯೆತಾ ತಸೆ ಕರ್ತಲೊ ಹಕ್ಕ್ ಹಾಯ್, ಅನಿ ದೊನ್ ಗಾಡ್ಗಿ ಎಕುಚ್ ಚಿಕ್ಲಾಚ್ಯಾ ಮುದ್ದ್ಯಾನ್, ಎಕ್ ಬರ್ಯಾ ಕಾಮಾಕ್ ವಾಪರ್ತಲೆ, ಅನಿ ಅನಿಎಕ್ ಸಾದಾರನ್ ಕಾಮಾಕ್ ವಾಪರ್ತಲೆ ಅಶೆ ದೊನ್ ಗಾಡ್ಗಿ ಕರ್ತಲೊಬಿ ಹಕ್ಕ್ ಹಾಯ್. ಅಧ್ಯಾಯವನ್ನು ನೋಡಿ |
ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.