Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:53 - ಕನ್ನಡ ಸತ್ಯವೇದವು J.V. (BSI)

53 ಬಳಿಕ ಆತನು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿನವಾಗಿ ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡಿ ಪ್ರಶ್ನೆ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಜೆಜು ತೊ ಜಾಗೊ ಸೊಡುನ್ ಗೆಲ್ಲ್ಯಾ ತನ್ನಾ, ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲೆ ಗಾವ್ತಾ ತೆಸೆ ಬೊಲುನ್ಗೆತ್, ಅನಿ ಜೆಜುಚ್ಯಾ ವಿಶಯಾತ್ ಎಕಾಮೆಕಾಕ್ ಪರಸ್ನೆ ಇಚಾರುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:53
11 ತಿಳಿವುಗಳ ಹೋಲಿಕೆ  

ಮರ್ಯಾದೆಗೆಟ್ಟು ನಡೆಯುವದಿಲ್ಲ, ಸ್ವಪ್ರಯೋಜನವನ್ನು ಚಿಂತಿಸುವದಿಲ್ಲ, ಸಿಟ್ಟುಗೊಳ್ಳುವದಿಲ್ಲ, ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವದಿಲ್ಲ;


ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ -


ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಅಯ್ಯೋ ಧರ್ಮೋಪದೇಶಕರೇ, ಜ್ಞಾನಕ್ಕೆ ಸಾಧನವಾದ ಬೀಗದ ಕೈಯನ್ನು ತೆಗೆದುಬಿಟ್ಟಿರಿ. ನೀವೂ ಒಳಕ್ಕೆ ಹೋಗಲಿಲ್ಲ; ಒಳಕ್ಕೆ ಹೋಗುತ್ತಿರುವವರಿಗೂ ಅಡ್ಡಿಮಾಡಿದಿರಿ ಅಂದನು.


ಆತನ ಬಾಯಿಮಾತಿನಲ್ಲಿ ಏನಾದರೂ ಹಿಡಿಯಬೇಕೆಂದು ಆತನನ್ನು ಹೊಂಚಿನೋಡುತ್ತಿದ್ದರು.


ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ಹೀಗಿರಲಾಗಿ ಈ ಧರ್ಮಕಾರ್ಯವನ್ನು ಮಾಡುವದಕ್ಕೆ ಮೊದಲು ನಿಮ್ಮನ್ನು ಪ್ರೇರೇಪಿಸಿದ ತೀತನು ತಿರಿಗಿ ನಿಮ್ಮ ಬಳಿಗೆ ಬಂದು ಅದನ್ನು ತೀರಿಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು