Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:16 - ಕನ್ನಡ ಸತ್ಯವೇದವು J.V. (BSI)

16 ಅದೇನಂದರೆ ಒಬ್ಬಾನೊಬ್ಬ ಐಶ್ವರ್ಯವಂತನ ಭೂವಿುಯು ಚೆನ್ನಾಗಿ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಜೆಜುನ್ ತೆಂಕಾ ಹಿ ಕಾನಿ ಸಾಂಗಟ್ಲ್ಯಾನ್ “ಬರೆ ಪಿಕ್ ಯೆಲ್ಲೆ, ಬರೆ ಶೆತ್ ಹೊತ್ತೊ ಎಕ್ ಸಾವ್ಕಾರ್ ಮಾನುಸ್ ಹೊತ್ತೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:16
13 ತಿಳಿವುಗಳ ಹೋಲಿಕೆ  

ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.


ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.


ಜಾರಿಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಕಳ್ಳರ ಗುಡಾರಗಳಾದರೋ ಸಮೃದ್ಧಿವಾಗಿರುವವು, ಕೈಯಲ್ಲಿರುವದನ್ನೇ ದೇವರನ್ನಾಗಿ ಮಾಡಿಕೊಂಡು ದೇವರನ್ನು ರೇಗಿಸುವವರು ಸುರಕ್ಷಿತರಾಗಿದ್ದಾರೆ.


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ಇನ್ನು ಕೆಲವು ಒಳ್ಳೆಯ ನೆಲದಲ್ಲಿ ಬಿದ್ದು ಒಂದು ನೂರರಷ್ಟು, ಒಂದು ಅರುವತ್ತರಷ್ಟು, ಒಂದು ಮೂವತ್ತರಷ್ಟು ಫಲವನ್ನು ಕೊಟ್ಟವು.


ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;


ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ;


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು