Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:27 - ಕನ್ನಡ ಸತ್ಯವೇದವು J.V. (BSI)

27 ಆಗ ಅವನು - ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಐಶ್ವರ್ಯವಂತನು, ‘ಹಾಗಾದರೆ, ದಯಮಾಡಿ ಲಾಜರನನ್ನು ಭೂಲೋಕದಲ್ಲಿರುವ ನನ್ನ ತಂದೆಯ ಮನೆಗೆ ಕಳುಹಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆಗ ಅವನು, ‘ಅಪ್ಪಾ, ಹಾಗಾದರೆ ನೀನು ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಸಾವ್ಕಾರ್ ಮಾನ್ಸಾನ್, “ಅಬ್ರಾಹಾಮ್ ಬಾಬಾ, ಮಿಯಾ ತುಜೆಕ್ಡೆ ದಯಾ ಕರುನ್ ಮಾಗ್ತಾ, ಲಾಜರಸಾಕ್ ಮಾಜ್ಯಾ ಬಾಬಾಚ್ಯಾ ಘರಾಕ್ ಧಾಡುನ್ ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:27
9 ತಿಳಿವುಗಳ ಹೋಲಿಕೆ  

ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಡೊಂಗರ ಸ್ಥಾಪಿಸಿಯದೆ; ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು; ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರೂ ದಾಟುವದಕ್ಕಾಗದು ಅಂದನು.


ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು; ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ಹೇಳಲಿ ಅಂದನು.


ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವದೇ ಇಲ್ಲ.


ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆಲ್ಲಾ ಬೇಸರಗೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು