Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:7 - ಕನ್ನಡ ಸತ್ಯವೇದವು J.V. (BSI)

7 ಬಳಿಕ ಮತ್ತೊಬ್ಬನನ್ನು - ನೀನು ಏನು ಕೊಡಬೇಕು ಎಂದು ಕೇಳಲು ಅವನು - ನೂರು ಖಂಡುಗ ಗೋದಿ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಅಂತ ಬರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ‘ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು’ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಬಳಿಕ ಅವನು ಮತ್ತೊಬ್ಬನಿಗೆ, ‘ನೀನೆಷ್ಟು ಸಾಲ ತೀರಿಸಬೇಕು,’ ಎಂದು ಕೇಳಲು, “30 ‘ಟನ್ ಗೋಧಿ,’ ಎಂದನು. “ಆಗ ಅವನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೊಂಡು 24 ಟನ್ ಎಂದು ಬರೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ತೆನಿ ಅನಿ ಎಕ್ಲ್ಯಾಕ್ ಬಲ್ವುಲ್ಯಾನ್, “ಅನಿ ತಿಯಾ ಕವ್ಡೆ ರಿನ್ ದಿತಲೆ ಹಾಯ್?” ಮನುನ್ ಇಚಾರ್‍ಲ್ಯಾನ್, ತೆನಿ “ಹಜಾರ್ ಚಿಲಾ ಘಂವ್” ಮಟ್ಲ್ಯಾನ್. ತ್ಯಾ ಅಳಾನ್ “ಘೆ ತುಜೊ ಲೆಕ್ಕ್ ಪತ್ರ್, ಅನಿ ಆಟ್‍ಸೆ ಚಿಲಾ ಮನುನ್ ಲಿವ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:7
7 ತಿಳಿವುಗಳ ಹೋಲಿಕೆ  

ಆಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಕ್ಕೆ ಅಟ್ಟಿದರು.


ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.


ಅವನು - ನೂರು ಬುದ್ದಲಿ ಎಣ್ಣೆ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಕೂತುಕೊಂಡು ಐವತ್ತು ಬುದ್ದಲಿ ಅಂತ ಬರಿ ಎಂದು ಹೇಳಿದನು.


ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು