Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:10 - ಕನ್ನಡ ಸತ್ಯವೇದವು J.V. (BSI)

10 ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮ್ಚೆಬಿ ತಸೆಚ್, ತುಮ್ಕಾ ಸಾಂಗಟಲ್ಲೆ ಸಗ್ಳೆ ಕರುನ್ ಹೊಲ್ಲ್ಯಾ ತನ್ನಾ ಅಮಿ ಸಾದಾರನ್ ಆಳಾ, ಅಮ್ಚೆ ಕಾಮ್ ಅಮಿ ಕರ್ಲಾಂವ್” ಮನುನ್ ಯವ್ಜುನ್ ಘೆವ್ನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:10
20 ತಿಳಿವುಗಳ ಹೋಲಿಕೆ  

ಆತನಿಗೆ ಆಲೋಚನಾ ಕರ್ತನು ಯಾರು? ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಎಲ್ಲರೂ ದಾರಿತಪ್ಪಿ ನಡೆಯುತ್ತಾರೆ, ಎಲ್ಲರೂ ಕೆಲಸಕ್ಕೆ ಬಾರದವರಾದರು. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.


ಮತ್ತು ಕೆಲಸಕ್ಕೆ ಬಾರದ ಈ ಆಳನ್ನು ಹೊರಗೆ ಕತ್ತಲೆಗೆ ಹಾಕಿಬಿಡಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು, ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.


ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ - ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.


ಆತನು ಯೆರೂಸಲೇವಿುಗೆ ಪ್ರಯಾಣ ಮಾಡುವಾಗ ಸಮಾರ್ಯ ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು