Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಜನರಿಂದ ನಿರಾಕರಿಸಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಅದಕ್ಕಿಂತಲೂ ಮೊದಲು, ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಿ ಈ ಕಾಲದ ಜನರಿಂದ ತಿರಸ್ಕರಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ನಾನು ಮೊದಲು ಅನೇಕ ಕಷ್ಟಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕಾರ ಹೊಂದುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ, ಅದ್ದಿ ತೊ ಕಸ್ಟ್ ಸೊಸುಕ್ ಪಾಜೆ, ಅನಿ ಅತ್ತಾಚ್ಯಾ ಕಾಲಾಚ್ಯಾ ಲೊಕಾನಿ ತೆಕಾ ಧುರ್ ಕರುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:25
18 ತಿಳಿವುಗಳ ಹೋಲಿಕೆ  

ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.


ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.


ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.


ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಇದರಿಂದ ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು; ಅದೇನಂದರೆ - ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಬಾಹುವು ಯಾರಿಗೆ ಗೋಚರವಾಯಿತು? ಎಂಬದು.


ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.


ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ. ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅನ್ಯರ ಕೈಗೆ ಒಪ್ಪಿಸುವರು.


ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು.


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.


ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು