Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:38 - ಕನ್ನಡ ಸತ್ಯವೇದವು J.V. (BSI)

38 ಅವನು - ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆ ಕುರುಡನು ಗಟ್ಟಿಯಾಗಿ, “ಯೇಸುವೇ, ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ತೊ, “ಜೆಜು! ದಾವಿದಾಚ್ಯಾ ಲೆಕಾ! ಮಾಜಿ ದಯಾ ಕರ್”, ಮನುನ್ ಬೊಬ್ ಮಾರುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:38
14 ತಿಳಿವುಗಳ ಹೋಲಿಕೆ  

ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.


ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.


ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಅದಕ್ಕೆ ಜನರೆಲ್ಲರೂ ಬೆರಗಾಗಿ - ಈತನು ದಾವೀದಕುಮಾರನೇನು ಎಂದು ಮಾತಾಡುತ್ತಿದ್ದರು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು