Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:4 - ಕನ್ನಡ ಸತ್ಯವೇದವು J.V. (BSI)

4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತ್ಯಾ ನ್ಯಾಯ್ ಕರ್‍ತಲ್ಯಾನ್ ಸುಮಾರ್ ದಿಸಾ ತಿಚ್ಯಾ ವಿಶಯಾತ್ ಟಕ್ಲೆ ನಾಸ್ವುನ್ ಘೆವ್ಕ್ ನಾ. ಖರೆ ಆಕ್ರಿಕ್ ಎಗ್ದಾ ತೆನಿ “ಮಿಯಾ ದೆವಾಕ್ ತರ್ ಭಿಂಯ್ ನಾ, ಅನಿ ಮಾನ್ಸಾಕ್ನಿ ತರ್ ಮೆಜಿಚ್‍ ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:4
8 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷಾ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ.


ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ;


ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.


ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - ನ್ಯಾಯ ವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು ಎಂದು ಹೇಳಿಕೊಳ್ಳುತ್ತಿದ್ದಳು.


ಆಗ ಆ ದ್ರಾಕ್ಷೆಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು