Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:28 - ಕನ್ನಡ ಸತ್ಯವೇದವು J.V. (BSI)

28 ಆತನು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇವಿುಗೆ ಮುಂದೆ ಮುಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದನ್ನೆಲ್ಲಾ ಹೇಳಿ ಆದಮೇಲೆ ಯೇಸುಸ್ವಾಮಿ ಅವರೆಲ್ಲರಿಗಿಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ಮಾನಾ, ಜೆಜು ತೆಂಚ್ಯಾ ಫಿಡೆ-ಫಿಡೆ ಜೆರುಜಲೆಮಾಕ್ ಜಾವ್ಕಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:28
9 ತಿಳಿವುಗಳ ಹೋಲಿಕೆ  

ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ಯೆರೂಸಲೇವಿುನಿಂದ ಘಟ್ಟಾ ಇಳಿದು ಯೆರಿಕೋವಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು