Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:47 - ಕನ್ನಡ ಸತ್ಯವೇದವು J.V. (BSI)

47 ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತೊ ಉಶಾರ್ಕಿನ್ ಜಬಾಬ್ ದಿತಲೆ ಬಗುನ್, ಆಯ್ಕಲ್ಲೆ ಸಗ್ಳೆಜಾನ್ ಅಜಾಪ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:47
13 ತಿಳಿವುಗಳ ಹೋಲಿಕೆ  

ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು.


ಅಲ್ಲಿ ಸಬ್ಬತ್‍ದಿನದಲ್ಲಿ ಅವರಿಗೆ ಉಪದೇಶ ಮಾಡುತ್ತಿರಲು ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.


ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವದರಿಂದ ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು - ವಿದ್ಯಾಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವದು ಹೇಗೆ ಎಂದು ಹೇಳುತ್ತಿದ್ದರು.


ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು.


ಆ ಓಲೇಕಾರರು - ಈ ಮನುಷ್ಯನು ಮಾತಾಡುವ ರೀತಿಯಲ್ಲಿ ಯಾರೂ ಎಂದೂ ಮಾತಾಡಿದ್ದಿಲ್ಲ ಎಂದು ಉತ್ತರಕೊಟ್ಟರು.


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ತರುವಾಯ ಆತನು ತನ್ನ ಊರಿಗೆ ಬಂದು ಅಲ್ಲಿರುವ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?


ಜನರು ಅದನ್ನು ಕೇಳಿ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟರು.


ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡುವದಕ್ಕೆ ಪ್ರಾರಂಭಿಸಿದನು. ಎಲ್ಲರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಮಾತುಗಳು ಎಲ್ಲಿಂದ ಬಂದಿದ್ದಾವು? ಇವನು ಪಡೆದಿರುವ ಈ ಜ್ಞಾನವೇನು? ಇವನ ಕೈಯಿಂದ ಇಂಥ ಮಹತ್ಕಾರ್ಯಗಳಾಗುವದೇನು?


ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು