Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:35 - ಕನ್ನಡ ಸತ್ಯವೇದವು J.V. (BSI)

35 ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ಮುಂಬರುವ ಲೋಕದಲ್ಲಿ ಸತ್ತವರು ಪುನರುತ್ಥಾನವನ್ನು ಹೊಂದಿ, ಯೋಗ್ಯರೆಂದು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಖರೆ ,ಜಿ ಘೊಮನ್ಸಾ, ಅನಿ ಬಾಯ್ಕೊಮನ್ಸಾ ಮರಲ್ಲ್ಯಾತ್ನಾ ಝಿತ್ತೆ ಹೊವ್ಕ್ ಯೊಗ್ಯ್ ಹಾತ್, ಅನಿ ಝಿತ್ತೆ ಹೊವ್ನ್ ಉಟ್ತ್ಯಾತ್ ತ್ಯಾ ಎಳಾರ್ ತೆನಿ ನಗಿನ್ ಕರುನ್ ಘೆಯ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:35
13 ತಿಳಿವುಗಳ ಹೋಲಿಕೆ  

ದೇವರು ನ್ಯಾಯವಾದ ತೀರ್ಪುಮಾಡುತ್ತಾನೆಂಬದಕ್ಕೆ ನಿಮ್ಮ ತಾಳ್ಮೆಯು ಸ್ಪಷ್ಟವಾದ ನಿದರ್ಶನವಾಗಿದೆ. ಯಾವ ದೇವರಾಜ್ಯಕ್ಕೋಸ್ಕರ ನೀವು ಕಷ್ಟವನ್ನನುಭವಿಸುತ್ತೀರೋ ಅದಕ್ಕೆ ನೀವು ಯೋಗ್ಯರಾಗಬೇಕೆಂಬದೇ ದೇವರ ಅಭಿಪ್ರಾಯ.


ಎದ್ದು ಹೊರಗೆ ಬರುವ ಕಾಲ ಬರುತ್ತದೆ. ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಾಗುವದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವದು.


ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.


ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ;


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು.


ಯೇಸು ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದಿರುವದರಿಂದಲೇ ತಪ್ಪುವವರಾಗಿದ್ದೀರಲ್ಲವೆ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;


ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರೆನಿಸಿಕೊಳ್ಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ಅವರಲ್ಲಿ ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ;


ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು