Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:50 - ಕನ್ನಡ ಸತ್ಯವೇದವು J.V. (BSI)

50 ಮತ್ತು ಆತನು ಅವರನ್ನು ಬೇಥಾನ್ಯದ ತನಕ ಕರಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಮಾನಾ ತೆನಿ ತೆಂಕಾ ಶಾರಾಚ್ಯಾ ಭಾಯ್ರ್ ಬೆಥನಿಯಾ ಎವ್ಡ್ಯಾ ಧುರ್ ಘೆವ್ನ್ ಜಾವ್ನ್ ಥೈ ಅಪ್ನಾಚಿ ಹಾತಾ ವೈರ್ ಕರುನ್, ತೆಂಕಾ ಆಶಿರ್ವಾದ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:50
15 ತಿಳಿವುಗಳ ಹೋಲಿಕೆ  

ಆಗ ಅವರು ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಿಂದ ಯೆರೂಸಲೇವಿುಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇವಿುಗೂ ಸಬ್ಬತ್‍ದಿನದಲ್ಲಿ ಪ್ರಯಾಣಮಾಡುವಷ್ಟು ದೂರ.


ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಇಳುಕೊಂಡನು.


ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.


ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೇಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಪಗೆಗೂ ಬೇಥಾನ್ಯಕ್ಕೂ ಬಂದಾಗ


ಅವುಗಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.


ಇವರು ಯಾರೆಂದು ಕೇಳಲು ಯೋಸೇಫನು ತನ್ನ ತಂದೆಗೆ - ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು ಎಂದು ಹೇಳಿದನು. ಅದಕ್ಕವನು - ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರಕೊಂಡು ಬಾ ಅಂದನು.


ಬೇಟೇ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸಿಕೊಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುತ್ತೇನೆ ಎಂದು ಹೇಳಿದನು.


ಆರೋನನು ಆ ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.


ಅವರನ್ನು ಆಶೀರ್ವದಿಸಿ ಕಳುಹಿಸಿದನು.


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].


ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು