Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:4 - ಕನ್ನಡ ಸತ್ಯವೇದವು J.V. (BSI)

4 ಯೇಸು ಅವನಿಗೆ - ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವದಿಲ್ಲ ಎಂದು ಬರೆದದೆ ಎಂತ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಯೇಸು, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ’,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರಕ್ಕೆ ಬದುಕುವುದಿಲ್ಲ.’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “ ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜೆಜುನ್ “ಖಾಯ್ದ್ಯಾಂಚೆ ಪುಸ್ತಕ್ ಮನ್ತಾ” ಮಾನುಸ್ ಖಾಲಿ ಭಾಕ್ರಿ ವೈನಾ ಎವ್ಡೆಚ್ ಜಿವನ್ ಕರಿನಾ, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:4
13 ತಿಳಿವುಗಳ ಹೋಲಿಕೆ  

ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.


ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ.


ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು;


ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆ ಕೊಡುವನು;


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಉತ್ತರಕೊಟ್ಟನು.


ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.


ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸವಿಡಲಿ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಆಗ ಸೈತಾನನು ಆತನಿಗೆ - ನೀನು ದೇವರ ಮಗನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಇದಕ್ಕೆ ಅಪ್ಪಣೆಕೊಡು ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು