Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:20 - ಕನ್ನಡ ಸತ್ಯವೇದವು J.V. (BSI)

20 ಆತನು ಅವರ ನಂಬಿಕೆಯನ್ನು ನೋಡಿ - ಅಪ್ಪಾ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಜನರ ನಂಬಿಕೆಯನ್ನು ನೋಡಿ ಯೇಸು ಆ ರೋಗಿಗೆ, “ಸ್ನೇಹಿತನೇ ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಕಾ ಹಾನಲ್ಲ್ಯಾ ಲೊಕಾಂಚೊ ವಿಶ್ವಾಸ್ ಬಗುನ್, ಜೆಜುನ್ ತ್ಯಾ ವಾರೆಮಾರಲ್ಲ್ಯಾಕ್ “ಮಾಜ್ಯಾ ದೊಸ್ತಾ, ತುಜೆ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:20
16 ತಿಳಿವುಗಳ ಹೋಲಿಕೆ  

ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗುವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು -


ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಆಮೇಲೆ ಆತನು ಅವಳಿಗೆ - ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ.


ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ - ಮಗನೇ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಹೀಗಲ್ಲವಾದರೆ ಒಬ್ಬ ಮನುಷ್ಯನು - ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು, ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು ನೋಡೋಣ ಎಂದು ಹೇಳುವನಲ್ಲವೇ.


ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ. ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿವಿುತ್ತವೇ ಮನ್ನಿಸಿದೆನು.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಯಾವದು ಸುಲಭ? ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು